ಬೆಂಗಳೂರು: ರಾಜ್ಯದಲ್ಲಿ ಜೂನ್ 7 ರ ಬಳಿಕವೂ ಲಾಕ್ ಡೌನ್ ವಿಸ್ತರಣೆಯಾಗಬೇಕೇ ಬೇಡವೇ ಎಂಬ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಈ ವೀಕೆಂಡ್ ನಿರ್ಣಾಯಕವಾಗಲಿದೆ.ಜೂನ್ 5,6 ರಂದು ಪಾಸಿಟಿವಿಟಿ ದರ ನೋಡಿಕೊಂಡು ಲಾಕ್ ಡೌನ್ ವಿಸ್ತರಣೆಯಾಗಬೇಕೇ ಅಥವಾ ಸೋಮವಾರದಿಂದ ಅನ್ ಲಾಕ್ ಪ್ರಕ್ರಿಯೆ ಆರಂಭಿಸಬೇಕೇ ಎಂಬ ಬಗ್ಗೆ ಸಿಎಂ ಯಡಿಯೂರಪ್ಪ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.ಈ ಬಗ್ಗೆ ಸಚಿವ ಜಗದೀಶ್ ಶೆಟ್ಟರ್, ಆರ್ ಅಶೋಕ್ ಮಾಹಿತಿ ನೀಡಿದ್ದಾರೆ. ಅನ್ ಲಾಕ್ ಬಗ್ಗೆ ಸಿಎಂ ಅಂತಿಮ