ಹಿಂದೂ ಎಂಬುದು ಅಶ್ಲೀಲ ಪದ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ದಾವಣಗೆರೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಕೆಂಡಾಮಂಡಲರಾಗಿದ್ದಾರೆ.