ಬಿ.ಎಸ್. ಯಡಿಯೂರಪ್ಪ ಹಿರಿಯರಾದರೂ ಮೂರ್ಖತನ ಮಾಡಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಯ ವಿಶ್ವೇಶ್ವರಯ್ಯ ಜಲ ನಿಗಮ ಕಾಮಗಾರಿಯ ಫೈಲನ್ನು ಯಡಿಯೂರಪ್ಪವರಿಗೆ ಕೊಟ್ಟು ಕಳಿಸುತ್ತೇನೆ. ಅವರು ಎಕ್ಸಫರ್ಟ್ ಕರೆಯಿಸಿ ಅದನ್ನು ಮೊದಲು ಪರಿಶೀಲಿಸಲಿ ಎಂದು ಜಲಸಂಪನ್ಮೂಲ ಸಚಿವ ಎಂ. ಬಿ. ಪಾಟೀಲ ವಿಜಯಪುರದಲ್ಲಿ ಸವಾಲು ಹಾಕಿದ್ದಾರೆ. ಇನ್ನು ಕಾಮಗಾರಿ ಗುತ್ತಿಗೆ ಪಡೆದವರು ಸರಿಯಾದ ದಾಖಲಾತಿ ನೀಡಿಲ್ಲ.ಕಾರಣ ಅವರ ಇಎಂಡಿ ಮುಟ್ಟುಗೋಲು ಹಾಕಿ ಗುತ್ತಿಗೆದಾರನ್ನು ಕಪ್ಪು ಪಟ್ಟಿಗೆ ಸೇರಿಸಿದ್ದೇವೆ ಎಂದರು. ಈ ವಿಷಯದಲ್ಲಿ ಯಡಿಯೂರಪ್ಪ