ಗದಗ : ಮೆಕಾಲೆ ಶಿಕ್ಷಣ ಪದ್ಧತಿಯು ನಮ್ಮನ್ನು ಗುಲಾಮಗಿರಿಗೆ ದೂಡಿತ್ತು. ಅದರಿಂದ ಹೊರಬರಲು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯೊಂದೇ ಮಾರ್ಗ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.ನಗರದ ವಿದ್ಯಾದಾನ ಸಮಿತಿ ಶಾಲಾ ಶತಮಾನೋತ್ಸವ ಸಮಾರಂಭದ ಕಾರ್ಯಕ್ರಮದ ಭಾಷಣದಲ್ಲಿ ಮಾತನಾಡಿದ ಅವರು,ಗುಲಾಮಗಿರಿ ಶಿಕ್ಷಣ ಪದ್ಧತಿಯಿಂದ ಹೊರ ಬರಲು ಎನ್ಇಪಿ ಅಗತ್ಯವಿದೆ. ಮೆಕಾಲೆ ಶಿಕ್ಷಣ ಪದ್ಧತಿ ಗುಲಾಮಗಿರಿಗೆ ದೂಡಿತ್ತು ಎಂದರು.ವಿದ್ಯಾರ್ಥಿ ತಾನು ಬಯಸಿದ್ದನ್ನು ಕಲಿಯುವ ಪದ್ಧತಿಯೇ ಎನ್ಇಪಿ ಪದ್ಧತಿ. ಮೆಕಾಲೆ ಶಿಕ್ಷಣದಿಂದ