ಬೆಂಗಳೂರು : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ನೀಡಿರುವ ನಿರೀಕ್ಷಣಾ ಜಾಮೀನು ರದ್ದು ಮಾಡುವಂತೆ ಹೈಕೋರ್ಟ್ ಗೆ ಲೋಕಾಯುಕ್ತ ಆಕ್ಷೇಪಣೆ ಸಲ್ಲಿಸಿ ವಾದ ಮಂಡನೆ ಮಾಡಿತು. ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ರೂ ಕೂಡ ತನಿಖೆಗೆ ಸಹಕಾರವನ್ನು ನೀಡುತ್ತಿಲ್ಲ. ದಿನಾ ವಿಚಾರಣೆಗೆ ಬರುತ್ತಾರೆ, ತನಿಖಾಧಿಕಾರಿಗೆ ಯಾವುದೇ ಹೇಳಿಕೆ ನೀಡುತ್ತಾ ಇಲ್ಲ. ಹೀಗಾಗಿ ನಿರೀಕ್ಷಣಾ ಜಾಮೀನು ರದ್ದು ಮಾಡಿ ಎಂದು ವಾದ ಮಂಡಿಸಿದ್ರು. ಇತ್ತ ವಿರೂಪಾಕ್ಷಪ್ಪ ತನಿಖೆಗೆ ಸಹಕಾರ ನೀಡುತ್ತಾ ಇದ್ದಾರೆ, ಪ್ರತಿದಿನ 6