ಮಂಗಳೂರು : ವಧುವಿನ ಕೊರಳಿಗೆ ಹೂವಿನ ಹಾರ ಹಾಕುವ ಸಂದರ್ಭದಲ್ಲಿ ಆಕೆಯ ಕೈಗೆ ತಾಗಿತ್ತೆಂದು ಆಕೆ ಮದುವೆನೇ ಕ್ಯಾನ್ಸಲ್ ಮಾಡಿದ ವಿಚಿತ್ರ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.ಹೌದು. ಮದುವೆ ಅದ್ಧೂರಿಯಾಗಿ ನಡೆಯುತ್ತಿದ್ದು, ಇನ್ನೇನು ವರನು ವಧುವಿನ ಕೊರಳಿಗೆ ತಾಳಿ ಕಟ್ಟುವ ಶುಭ ವೇಳೆಯಲ್ಲೇ ಕ್ಯಾತೆ ತೆಗೆದ ವಧು ಮದುವೆಯನ್ನೇ ನಿಲ್ಲಿಸಿದ್ದಾಳೆ. ವರ ಬೆಳ್ತಂಗಡಿ ತಾಲೂಕಿನವನಾಗಿದ್ದು, ಈತನಿಗೆ ಮೂಡುಕೊಣಾಜೆ ಮೂಲದ ಯುವತಿಯೊಂದಿಗೆ ಮದುವೆ ನಿಶ್ಚಯವಾಗಿತ್ತು.ಅಂತೆಯೇ ಇಬ್ಬರ ಮದುವೆ ನಾರಾವಿ