ಧಾರವಾಡ: ಮಹದಾಯಿ ಮತ್ತು ಕಳಸಾ ಬಂಡೂರಿ ಕುಡಿಯುವ ಯೋಜನೆ ಜಾರಿಗೆ ಒತ್ತಾಯಿಸಿ ದೆಹಲಿಯಲ್ಲಿ ಕರ್ನಾಟಕ ರೈತ ಸೇನಾ ನೇತೃತ್ವದಲ್ಲಿ ನಡೆಸುತ್ತಿರುವ ಪ್ರತಿಭಟನೆ ಈಗಾಗಲೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.