ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆಗಾಗಿ ಕಾದಿದ್ದ ಮಹದಾಯಿ ಪ್ರತಿಭಟನಾನಿರತ ರೈತರಿಗೆ ಕೊನೆಗೂ ಸಂಧಾನ ಸಫಲವಾಗದೆ ನಿರಾಶೆಯಾಗಿದೆ.