ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಈಗಾಗಲೇ ಆರಂಭವಾಗಿದ್ದು, ಪ್ರಮುಖ ನಾಯಕರು ಮುನ್ನಡೆ ಸಾಧಿಸಿದ್ದಾರೆ.