ಬೆಂಗಳೂರು (ಆ.09): ಕೊಟ್ಟಿರುವ ಖಾತೆಯನ್ನು ನಿಭಾಯಿಸಬೇಕು. ಅಸಮಾಧಾನ ವ್ಯಕ್ತಪಡಿಸುವುದು ಸರಿಯಲ್ಲ. ಖಾತೆ ಕ್ಯಾತೆ ತೆಗೆದವರಿಗೆ ಬಿ.ಸಿ ಪಾಟೀಲ್ ಚಾಟಿ ಬೀಸಿದ್ದಾರೆ.