ಯೋಗೀಶಗೌಡ ಪತ್ನಿ ಮಲ್ಲಮ್ಮ ಅವರಿಗೆ ಬಿಜೆಪಿ ಪಕ್ಷದವರು ಕಿರುಕುಳ ನೀಡುತ್ತಿದ್ದಾರೆ. ಈ ಬಗ್ಗೆ ಮಲ್ಲಮ್ಮ ತಮ್ಮನ್ನು ಭೇಟಿ ಮಾಡಿ ಭದ್ರತೆ ಕಲ್ಪಿಸಲು ಕೇಳಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.