ಸೆಲೂನ್ ಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿ ಹಲ್ಲೆ ನಡೆಸಿ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಮಂಗಳೂರಿನ ಅತ್ತಾವರ ನಿವಾಸಿ ಅಬ್ದುಲ್ ದಾವೂದ್ ಬಂಧಿತ ವ್ಯಕ್ತಿ. ಕದ್ರಿ ಎಂಬಲ್ಲಿರುವ ಬ್ಲಿಸ್ ಸಿಗ್ನೇಚರ್ ಯುನಿಸೆಕ್ಸ್ ಸೆಲೂನ್ ನಲ್ಲಿ ಜುಲೈ 1 ರಂದು ಈ ಘಟನೆ ನಡೆದಿತ್ತು. ಮಹಿಳೆಯ ಮೈಗೆ ಕೈ ಹಾಕಿ ಕಿರುಕುಳ ನೀಡಿ ಹಲ್ಲೆ ನಡೆಸಿದ್ದ ದಾವೂದ್ 14 ಸಾವಿರ ರೂಪಾಯಿ ದರೋಡೆ ನಡೆಸಿ ಪರಾರಿಯಾಗಿದ್ದ.ಮಹಿಳೆಯ