ದೇವರಿಗೆ ಬಿಟ್ಟಿದ್ದ ಕುರಿ ಮೊಮ್ಮಗಳಿಗೆ ಗುದ್ದಿದ್ದರಿಂದ ಮೇಕೆ ಒಂದು ಕಟ್ಟಿ ಹಾಕಲು ಹೇಳಿದ್ದಕ್ಕಾಗಿ ವೃದ್ಧನನ್ನು ಹೊಡೆದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.