ಬೆಳಗಾವಿ: ಪತ್ನಿ ಜೊತೆ ಅನೈತಿಕ ಸಂಬಂಧವಿಟ್ಟುಕೊಂಡಿದ್ದಕ್ಕೆ ಸ್ನೇಹಿತನನ್ನು ಕೊಂದ ವ್ಯಕ್ತಿ ಆತನ ಮೃತದೇಹವನ್ನು ಭತ್ತ ಬೇಯಿಸುವ ಬಣವೆಯಲ್ಲಿಟ್ಟು ಸುಟ್ಟು ಹಾಕಿದ್ದಾನೆ!