ಪತ್ನಿಯನ್ನು ತನ್ನ ಜೊತೆ ಕಳುಹಿಸಲುನಿರಾಕರಿಸಿದ್ದಕ್ಕಾಗಿ ಅಳಿಯ, ಮಾವನ ಕತ್ತು ಸೀಳಿದ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ನಡೆದಿದೆ. ಅಳಿಯ ಜಗದೀಶ್ ಕಂಬಳಿ ಕೃತ್ಯದಿಂದ ಮಾವ ಶಿವಪ್ಪ ದಳವಾಯಿ ತೀವ್ರ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಗದೀಶ್ ಕಂಬಳಿ ಎಂಬಾತನ ಜೊತೆ ಶಿವಪ್ಪ ದಳವಾಯಿ ತನ್ನ ಮಗಳನ್ನು ಕೊಟ್ಟು ಮದುವೆ ಮಾಡಿದ್ದರು. ಆದರೆ ಕೌಟುಂಬಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ತವರು ಮನೆ ಹಳ್ಳಿಕೇರಿಯಲ್ಲಿಯೇ