ಮಂಡ್ಯ: ಇತ್ತೀಚೆಗಷ್ಟೇ ನಿಧನರಾದ ಹಿರಿಯ ನಟ, ರಾಜಕಾರಣಿ ಅಂಬರೀಶ್ ಅವರನ್ನು ಮಂಡ್ಯದ ಜನ ತಮ್ಮ ಮನೆ ಮಗ ಎಂದೇ ಅಂದುಕೊಂಡಿದ್ದರು. ಹೀಗಾಗಿ ಅಂಬರೀಶ್ ವೈಕುಂಠ ಸಮಾರಾಧನೆ ಕಾರ್ಯಕ್ರಮವನ್ನು ಅಭಿಮಾನಿಗಳೇ ನೆರವೇರಿಸಲಿದ್ದಾರೆ.ತಮ್ಮ ಮನೆಯ ಸದಸ್ಯರ ತಿಥಿ ಕಾರ್ಯದಂತೆ ಅಂಬರೀಶ್ ಅವರ 11 ನೇ ದಿನದ ಕಾರ್ಯವನ್ನು ಮಂಡ್ಯದ ಗೆಜ್ಜಲಗೆರೆಯಲ್ಲಿ ಅಭಿಮಾನಿಗಳೇ ಶಾಸ್ತ್ರೋಸ್ತ್ರಕವಾಗಿ ನೆರವೇರಿಸಲಿದ್ದಾರೆ. ಈಗಾಗಲೇ ಅಭಿಮಾನಿಗಳು ಇದಕ್ಕಾಗಿ ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ.ಅಂಬರೀಶ್ ಚಿತಾಭಸ್ಮವನ್ನು ತಂದು ಪೂಜೆ ಮಾಡಲಿರುವ ಅಭಿಮಾನಿಗಳು ಸುಮಾರು 5000