ಮಂಡ್ಯದ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧಿಸೋದು ಖಚಿತವಾಗಿದೆ. ಇನ್ನು ಕಾಂಗ್ರೆಸ್ ಟಿಕೆಟ್ ನಿರಾಕರಣೆ ಬೆನ್ನಲ್ಲೇ ಪಕ್ಷೇತರವಾಗಿ ಸ್ಪರ್ಧಿಸೋ ನಿಟ್ಟಿನಲ್ಲಿ ಸುಮಲತಾ ಮತ್ತಷ್ಟು ಆಕ್ಟೀವ್ ಆಗಿದ್ದು, ಏಕಾಂಗಿಯಾಗಿಯೇ ಕ್ಷೇತ್ರ ಪರ್ಯಟನೆ ಕೈಗೊಂಡಿದ್ದಾರೆ.ಸುಮಲತಾ ಅಂಬರೀಶ್ ಇಂದು ಕೂಡ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಿಂಚಿನ ಸಂಚಾರ ಮಾಡಿದರು. ಚುನಾವಣೆ ಘೋಷಣೆಗೂ ಮುನ್ನವೇ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.ಮಂಡ್ಯ ಲೋಕಸಭಾ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದೆ. ನಿನ್ನೆಯಷ್ಟೇ ಕೈ ಪಡೆ ಸುಮಲತಾಗೆ ಮಂಡ್ಯ ಕ್ಷೇತ್ರದ ಟಿಕೆಟ್