ಬೆಂಗಳೂರು: ಮಂಗಳೂರು ಚಲೋ ಬೈಕ್ ರ್ಯಾಲಿಗೆ ಎಲ್ಲಾ ಸಿದ್ದತೆಗಳಾಗಿವೆ. ಯಾವುದೇ ಕಾರಣಕ್ಕೂ ಮಂಗಳು ಚಲೋ ಕೈಬಿಡುವುದಿಲ್ಲ. ಮಂಗಳೂರು ಚಲೋಗೆ ಯಾರಪ್ಪನ ಅಪ್ಪಣೆ ಬೇಕಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ