ಸಚಿವ ಪ್ರಿಯಾಂಕ್ ಖರ್ಗೆಗೆ ಅಭಿವೃದ್ಧಿ ವಿಚಾರದಲ್ಲಿ ಇಂಟ್ರೆಸ್ಟ್ ಇಲ್ಲ.. ಕೇವಲ ಟೀಕೆ ಟಿಪ್ಪಣಿ ಮಾಡೋದ್ರಲ್ಲಿ ಸಿಕ್ಕಾಪಟೆ ಆಸಕ್ತಿ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ ಬಿಜೆಪಿ ಮುಖಂಡ ಮಣಿಕಂಠ್ ರಾಠೋಡ್ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಖರ್ಗೆ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿರೋ ಫೇಕ್ ಆಡಿಯೋ ದೇಶದ ತುಂಬೆಲ್ಲ ವೈರಲ್ ಮಾಡಿಸಿದ್ರು.. ತನ್ನ ಮಗ ಸೋಲನ್ನ ಸಹಿಸಿಕೊಳ್ಳುವುದಿಲ್ಲ ಅಂತಾ ಫೇಕ್ ಆಡಿಯೋ ವೈರಲ್ ಮಾಡಿಸಿದ್ರು.. ಕಾಂಗ್ರೆಸ್ ಅಧಿಕಾರವಿರೋ