ವಿಧಾನಸಸಭೆ ಚುನಾವಣೆಯಲ್ಲಿ ಮಂಡ್ಯ ಜೆಡಿಎಸ್ ಭದ್ರಕೋಟೆಯನ್ನೇ ಛಿದ್ರ ಛಿದ್ರ ಮಾಡಿದ್ದ ಕಾಂಗ್ರೆಸ್, ಇದೀಗ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟವನ್ನು ಸಹ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ತೀವ್ರ ಕುತೂಹಲ ಮೂಡಿಸಿದ್ದ ಮಂಡ್ಯ ಮನ್ಮುಲ್ ಅಧ್ಯಕ್ಷ ಚುನಾವಣೆಯಲ್ಲಿ ಗೆದ್ದು ಬೀಗಿದ್ದಾರೆ. ಇಂದು ನಡೆದ ಮನ್ಮುಲ್ ಅಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ನ ಬೋರೇಗೌಡ ಅವರು ಗೆಲುವು ಸಾಧಿಸಿದ್ದಾರೆ. ನಾಲ್ವರು ಅಧಿಕಾರಿಗಳ ಜೊತೆಗೆ ಓರ್ವ ಬಿಜೆಪಿ ಬೆಂಬಲಿತ ಸ್ವಾಮಿಯ ನೆರವಿನಿಂದ ಅಧಿಕಾರ ಹಿಡಿವಲ್ಲಿ ಯಶಸ್ವಿಯಾಗಿದೆ. ಈ