ಮಾನಸ ಸರೋವರ ಯಾತ್ರೆಗೆ ತೆರಳಿದ್ದ ರಾಜ್ಯದ ಯಾತ್ರಿಗಳು ಸುರಕ್ಷಿತವಾಗಿದ್ದರೆಂಬ ಸುದ್ದಿಕೇಳಿ ಯಾತ್ರಿಗಳ ಕುಟುಂಬಸ್ಥರು ಇದೀಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.