ಚಿಕ್ಕಮಗಳೂರು : ನರೇಂದ್ರ ಮೋದಿ ಹೆಸರಿನಲ್ಲಿ ಅನ್ನದಾನದ ರಶೀದಿ ನೀಡಲು ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದ ಸಿಬ್ಬಂದಿ ನಿರಾಕರಿಸಿರುವ ಘಟನೆ ನಡೆದಿದೆ.