ನಮ್ಮ ಹಕ್ಕುಗಳು ಎಷ್ಟು ಪ್ರಾಮುಖ್ಯವೋ ನಮ್ಮ ಕರ್ತವ್ಯಗಳು ಕೂಡಾ ಅಷ್ಟೇ ಪ್ರಾಮುಖ್ಯವಾಗಿದ್ದು, ಎಲ್ಲರೂ ಇರುವಂತಹ ಹಕ್ಕುಗಳ ಬಗ್ಗೆ ನಾಗರಿಕರಿಗೆ ಸರಿಯಾದ ಮಾಹಿತಿಯನ್ನು ನೀಡಿ ಉತ್ತಮ ಅಭ್ಯರ್ಥಿಗೆ ಮತಚಲಾಯಿಸಿ ವಿಧಾನಸಭೆಗೆ ಕಳುಹಿಸಬೇಕೆಂದು ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶಾಲಿನಿ ರಜನೀಶ್ ರವರು ತಿಳಿಸಿದರು.