ಬೆಂಗಳೂರು: ಕಾಂಗ್ರೆಸ್ ನ ಪ್ರಭಾವಿ ಸಚಿವರಿಂದಲೇ ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರದಿಂದ ಟಿಕೆಟಿಗಾಗಿ ಭಾರಿ ಪೈಪೋಟಿ ನಡೆಯುತ್ತಿದೆ. ಹಿರಿಯ ಸಚಿವರಾದ ಹೆಚ್.ಸಿ. ಮಹದೇವಪ್ಪ ಅವರು ಟಿಕೆಟಗಾಗಿ ಪಿ. ರಮೇಶ್ ಅವರ ಜೊತೆ ಭಾರಿ ಪೈಪೋಟಿ ಮಾಡುತ್ತಿದ್ದಾರೆ. ಹೆಚ್.ಸಿ. ಮಹದೇವಪ್ಪ ಅವರು ಹೆಸರು ಘೋಷಣೆಗೂ ಮುನ್ನವೇ ತಾನೆ ಮುಂದಿನ ಅಭ್ಯರ್ಥಿ ಎಂದು ಬಿಂಬಿಸುವ ಫ್ಲೆಕ್ಸ್ ಗಳನ್ನು ಬೀದಿ ಬೀದಿಯಲ್ಲಿ ಅಳವಡಿಸಿದ್ದಾರೆ. ಕ್ರಿಸ್ ಮಸ್ ಹಾಗು ಹೊಸ ವರ್ಷದ ಶುಭಾಶಯ ಕೋರಿ