ಕೊಪ್ಪಳ: ಗ್ರೀನ್ ಝೋನ್ ನಲ್ಲಿರುವ ಕೊಪ್ಪಳ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಿದ್ದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.ಗಂಗಾವತಿ ಸರ್ಕಾರಿ ಉಪವಿಭಾಗ ಆಸ್ಪತ್ರೆಯ ಆಡಳಿತ ಅಧಿಕಾರಿ ಈಶ್ವರ ಸವಡಿ ಕೊಪ್ಪಳ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ರೀತಿ ಮುಂದುವರಿದರೆ ಕೊರೊನಾ ಹೆಚ್ಚಾಗುತ್ತದೆ. ಜಿಲ್ಲೆಯಲ್ಲಿ 397 ಜನರಿಗೆ ಕೊರೊನಾ ಪಾಸಿಟಿವ್ ಬರುತ್ತದೆ ಎಂದು ಕಿಡಿಕಾರಿದ್ದಾರೆ. ಮಂಗಳೂರು, ಉಡುಪಿಯಿಂದ ಕಾರ್ಮಿಕರು ಬಂದಿದ್ದಾರೆ. ಅವರಲ್ಲಿ ಯಾರಿಗೆ ಕೊರೊನಾ ಇದೆಯೋ ಯಾರಿಗೆ