ಮಾಜಿ ಸಚಿವ ಹಾಗೂ ಕೈ ಪಡೆಯ ಪ್ರಭಾವಿ ನಾಯಕ ಡಿ ಕೆ ಶಿವಕುಮಾರ್ ಬಂಧನ ವಿರೋಧಿಸಿ ಕಿಕ್ಕೇರಿ ಪಟ್ಟಣದಲ್ಲಿ ಮೈತ್ರಿಪಕ್ಷಗಳ ಮುಖಂಡರಿಂದ ಭಾರೀ ಪ್ರತಿಭಟನೆ ನಡೆದಿದೆ.