ಮಾಜಿ ಸಚಿವ ಹಾಗೂ ಕೈ ಪಡೆಯ ಪ್ರಭಾವಿ ನಾಯಕ ಡಿ ಕೆ ಶಿವಕುಮಾರ್ ಬಂಧನ ವಿರೋಧಿಸಿ ಕಿಕ್ಕೇರಿ ಪಟ್ಟಣದಲ್ಲಿ ಮೈತ್ರಿಪಕ್ಷಗಳ ಮುಖಂಡರಿಂದ ಭಾರೀ ಪ್ರತಿಭಟನೆ ನಡೆದಿದೆ.ಮಂಡ್ಯದ ಕಿಕ್ಕೇರಿಯಲ್ಲಿ ರಸ್ತೆ ತಡೆ, ಟೈಯರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಲಾಗಿದೆ. ರಾಜಕೀಯ ದುರುದ್ಧೇಶದ ಮೊಕದ್ದಮೆ ಹಿಂಪಡೆಯಲು ಕೇಂದ್ರ ಸರ್ಕಾರಕ್ಕೆ ಆಗ್ರಹ ಮಾಡಲಾಯಿತು.ಕರ್ನಾಟಕ ರಾಜ್ಯದ ಮಾಜಿ ಸಚಿವ, ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಕೇಂದ್ರದ ಆದಾಯ ತೆರಿಗೆ ಇಲಾಖೆಯು ಹವಾಲಾ ಹಣ ಪ್ರಕರಣದಲ್ಲಿ ದುರುದ್ದೇಶಪೂರ್ವಕವಾಗಿ ಬಂಧಿಸಿದೆ. ತನಿಖೆಗೆ