ಬೆಂಗಳೂರು: ನಿನ್ನೆಯಷ್ಟೇ ಪ್ರಮಾಣ ವಚನ ಸ್ವೀಕರಿಸಿದ ಬಿಎಸ್ ಯಡಿಯೂರಪ್ಪ ದುರಾಸೆಯಿಂದ ಸಿಎಂ ಆಗಿದ್ದಾರೆ ಎಂದು ಮಾಜಿ ಗೃಹ ಸಚಿವ, ಕಾಂಗ್ರೆಸ್ ನಾಯಕ ಎಂಬಿ ಪಾಟೀಲ್ ಆರೋಪಿಸಿದ್ದಾರೆ.