ಹಾಲುಮತ ಸಮಾಜದವರನ್ನು ಎಸ್ ಟಿ ಮೀಸಲಾತಿಗೆ ಸೇರಿಸುವಂತೆ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಕಾಗಿನೆಲೆ ಕನಕ ಗುರು ಪೀಠದಲ್ಲಿ ಸಮಾಜದ ಪೂರ್ವಾಭಾವಿ ಸಭೆ ನಡೆಸಲಾಯಿತು.