ನವದೆಹಲಿ : ಮೇಕೆದಾಟು ಯೋಜನೆಯ ಬಗ್ಗೆ ಮತ್ತೆ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಕಿತ್ತಾಟ ಶುರುವಾಗಿದೆ. ಮೂರು ದಿನಗಳ ಹಿಂದೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಮೇಕೆದಾಟು ಯೋಜನೆ ಸಂಬಂಧ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಅನುಮತಿ ನೀಡುವಂತೆ ಮನವಿ ಮಾಡಿಕೊಂಡಿದ್ದರು. ಆದರೆ ಇದೀಗ ಮೇಕೆದಾಟು ಯೋಜನೆಗೆ ಅನುಮತಿ ನೀಡಬಾರದೆಂದು ತಮಿಳುನಾಡು ಸಿಎಂ ಪಳನಿಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ. ಆಣೆಕಟ್ಟು ನಿರ್ಮಾಣದಿಂದ