ಬೆಂಗಳೂರು: ಇಷ್ಟು ದಿನ ಒಮ್ಮೆ ರಜೆ ಸಿಕ್ಕರೆ ಸಾಕು ಎಂದು ಹೇಳುತ್ತಿದ್ದ ನೌಕರರಲ್ಲೇ ಈಗ ಎರಡು ದಿನವಾದರೂ ಕಚೇರಿಗೆ ಹೋಗಲು ಅವಕಾಶ ಕೊಡಿ ಎಂದು ಕೇಳುವಂತಾಗಿದೆ.ಯಾಕೆಂದರೆ ಪ್ರತಿನಿತ್ಯ ಕಚೇರಿಗೆ ತೆರಳಿ ಕೆಲಸ ಮಾಡುತ್ತಿದ್ದ ಉದ್ಯೋಗಿಗಳಿಗೆ ಈಗ ಮನೆಯಲ್ಲೇ ಕೂತು ಮನಸ್ಸು ಹತಾಶೆಗೊಳಗಾಗುತ್ತಿದೆ. ಮನೆಯ ನಾಲ್ಕು ಗೋಡೆಗಳ ಮಧ್ಯೆ ಕೂತು ಖಿನ್ನತೆಗೊಳಗಾಗುತ್ತಿದ್ದಾರೆ.ಅದರಲ್ಲೂ ನಗರವಾಸಿಗಳಲ್ಲಿ ಈ ಸಮಸ್ಯೆ ಹೆಚ್ಚಿದೆ. ಇದಕ್ಕಾಗಿ ಆದಷ್ಟು ಮನಸ್ಸಿಗೆ ಉಲ್ಲಾಸ ನೀಡುವಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕಿದೆ. ಮನೆಯಿಂದಲೇ ಕೆಲಸ ಮಾಡುತ್ತಿದ್ದರೂ