ಶಿಗ್ಗಾಂವಿ(ಜು.18): ಮಾನಸಿಕ ಅಸ್ವಸ್ಥನೋರ್ವ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಂಚ್ಚಿಕೊಂಡು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಶಿಗ್ಗಾಂವಿಯ ಬಸಪ್ಪ ಮುದಕಪ್ಪ ಘೋರ್ಪಡೆ (50) ಎಂದು ಗುರುತಿಸಲಾಗಿದೆ. * ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ನಡೆದ ಘಟನೆ * ಹುಟ್ಟಿದಾಗಿನಿಂದ ಮಾನಸಿಕ ಅಸ್ವಸ್ಥನಾಗಿದ್ದ ಬಸಪ್ಪ * ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಈತ ಹುಟ್ಟಿದಾಗಿನಿಂದ ಮಾನಸಿಕ ಅಸ್ವಸ್ಥನಾಗಿದ್ದು ಮತ್ತು