ಶಿಗ್ಗಾಂವಿ(ಜು.18): ಮಾನಸಿಕ ಅಸ್ವಸ್ಥನೋರ್ವ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಂಚ್ಚಿಕೊಂಡು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಶಿಗ್ಗಾಂವಿಯ ಬಸಪ್ಪ ಮುದಕಪ್ಪ ಘೋರ್ಪಡೆ (50) ಎಂದು ಗುರುತಿಸಲಾಗಿದೆ.