ರಾಜ್ಯದಲ್ಲಿ ಬಿಜೆಪಿ ಬೆಳೆಯಲು ಕೇಂದ್ರ ಸಚಿವ ಅನಂತಕುಮಾರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಎರಡು ಕಣ್ಣುಗಳಿದ್ದಂತೆ. ಈಗ ಬಿಜೆಪಿ ಬೆಳೆಸಿದ ಒಂದು ಕಣ್ಣು ಕಳೆದುಕೊಂಡಿದ್ದು ದೊಡ್ಡ ಆಘಾತವಾಗಿದೆ ಎಂದು ಮಾಜಿ ಸಚಿವ ಕಂಬನಿ ಮಿಡಿದಿದ್ದಾರೆ.