ಬೆಂಗಳೂರು : ಕೊರೊನಾ ಎಫೆಕ್ಟ್ ಈಗ ರಾಜಕೀಯ ನಾಯಕರಿಗೂ ತಗುಲಿದ್ದು, ಈಗಾಗಲೇ ಕೆಲವು ನಾಯಕರು ಕ್ವಾರಂಟೈನ್ ಆಗಿದ್ದಾರೆ. ಅದೇರೀತಿ ಇದೀಗ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಕೂಡ ಕ್ವಾರಂಟೈನ್ ಗೆ ಒಳಪಟ್ಟಿದ್ದಾರೆ.