ಮಂಡ್ಯದಲ್ಲಿ ಮೈತ್ರಿ ಬೇಡ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಹಾಕುವಂತೆ ವರಿಷ್ಠ ರಲ್ಲಿ ಮನವಿ ಮಾಡ್ತೀನಿ. ವಿಧಾನಸಭೆಯಲ್ಲಿ ಏಳಕ್ಕೆ ಏಳು ಕ್ಷೇತ್ರಗಳನ್ನ ಗೆದ್ದ ಮಾತ್ರಕ್ಕೆ ಜೆಡಿಎಸ್ ಗೆ ಲೋಕಸಭೆ ಗೆಲವು ಸುಲಭವಲ್ಲ ಎಂದಿದ್ದ ಮಾಜಿ ಸಚಿವ ಚೆಲುವರಾಯಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಚಿವ ಸಿ.ಎಸ್. ಪುಟ್ಟರಾಜು, ಡೆಡ್ ಹಾರ್ಸ್ ಗಳೆಲ್ಲಾ ಮಾತನಾಡುವುದು ಹಾಗೇಯೇ ಎಂದು ತಿರುಗೇಟು ನೀಡಿದ್ದಾರೆ.