ಚಿತ್ರದುರ್ಗ : ಲೋಕಸಭೆ ಉಪಚುನಾವಣೆಗೆ ಪ್ರಚಾರಕಾರ್ಯ ನಡೆಸುತ್ತಿರುವ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ವಾಗ್ವಾದ ಶುರುವಾಗಿದ್ದು, ಇದೀಗ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಶ್ರೀರಾಮುಲು ಅವರ ಕುರಿತು ವ್ಯಂಗ್ಯವಾಡಿದ್ದಾರೆ.