ಕೋವಿಡ್ 19 ರ ಕಾರಣ ದೇಶದಲ್ಲಿ ವಿಧಿಸಿದ ಲಾಕ್ ಡೌನ್ ನಿಂದ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ಪರಿಹಾರ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ.