ಕೋವಿಡ್ 19 ರ ಕಾರಣ ದೇಶದಲ್ಲಿ ವಿಧಿಸಿದ ಲಾಕ್ ಡೌನ್ ನಿಂದ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ಪರಿಹಾರ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಹೂವು ಬೆಳೆ ನಷ್ಟಕ್ಕೆ ರೈತರಿಗೆ ತಾತ್ಕಾಲಿಕ ಪರಿಹಾರವಾಗಿ ಹಾಗೂ ಮುಂಬರುವ ದಿನಗಳಲ್ಲಿ ಹೂವು ಬೆಳೆಯನ್ನು ಉತ್ತೇಜಿಸಿ ಪ್ರೋತ್ಸಾಹಿಸುವ ಕ್ರಮವಾಗಿ ಹೆಕ್ಟೇರ್ಗೆ ಗರಿಷ್ಟ ರೂ. 25,000 ಪರಿಹಾರ ಸರ್ಕಾರ ಘೋಷಿಸಿದೆ. ಧಾರವಾಡ ಜಿಲ್ಲೆಯ ಹೂವು ಬೆಳೆಗಾರರು ಇದರ ಪ್ರಯೋಜನ ಪಡೆಯಬೇಕು ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ