ಹಿರಿಯ ಸಾಹಿತಿ, ಪತ್ರಕರ್ತ ಪಾಟೀಲ್ ಪುಟ್ಟಪ್ಪನವರ ಅಗಲಿಕೆಯಿಂದ ಕನ್ನಡದ ಗಟ್ಟಿ ಧ್ವನಿ ಸ್ತಬ್ಧವಾಗಿದೆ. ಪಾಟೀಲ ಪುಟ್ಟಪ್ಪ ಅವರು ಕರ್ನಾಟಕದ ಏಕೀಕರಣಕ್ಕೆ ತಮ್ಮದೆಯಾದ ಕೊಡುಗೆ ನೀಡಿದ್ದಾರೆ. ಕನ್ನಡದ ನೆಲ, ಜಲ, ಭಾಷೆಗೆ ತೊಂದರೆ ಉಂಟಾದಾಗ ಅವರು ಎಂದಿಗೂ ಸುಮ್ಮನೆ ಕುಳಿತವರಲ್ಲಾ. ಪತ್ರಿಕೆಯ ಮೂಲಕ ತಮ್ಮ ಮನದಾಳದ ವಿಚಾರ ಜಗತ್ತಿಗೆ ಪಾಪು ತಿಳಿಸುತ್ತಿದ್ದರು ಎಂದು ಕೃಷಿ ಸಚಿವ ಬಿ ಸಿ ಪಾಟೀಲ ತಿಳಿಸಿದ್ದಾರೆ.ಅಗಲಿದ ಹಿರಿಯ ಪತ್ರಕರ್ತ, ಸಾಹಿತಿ, ನಾಡೋಜ ಡಾ. ಪಾಟೀಲ ಪುಟ್ಟಪ್ಪ