ಕೊರೊನಾ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಘೋಷಣೆ ಮಾಡಿರುವ ಕಂಟೈನ್ ಮೆಂಟ್ ಜೋನ್ ಗೆ ಸಚಿವರೊಬ್ಬರು ಎಂಟ್ರಿಕೊಟ್ಟಿದ್ದಾರೆ. ನಂಜನಗೂಡು ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಇದರಿಂದ ಇಲ್ಲಿನ ಜನರು ಆತಂಕಗೊಂಡಿದ್ದಾರೆ. ಆದರೆ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಈ ಪ್ರದೇಶಗಳಿಗೆ ತೆರಳಿ ಪರಿಸ್ಥಿತಿ ಅವಲೋಕನೆ ಮಾಡಿ, ಜನರು ಆತಂಕ ಪಡುವ ಅಗತ್ಯವಿಲ್ಲ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ರವಾನಿಸಿದ್ದಾರೆ.ಕಡಕೊಳ ಕೈಗಾರಿಕಾ ಪ್ರದೇಶ, ಸಿಂಧುವಳ್ಳಿ ಗೇಟ್, ನಂಜನಗೂಡು