ಹಳದಿ ಝೋನ್ ನಲ್ಲಿರುವ ಜಿಲ್ಲೆಯನ್ನು ಇನ್ಮುಂದೆ ಗ್ರೀನ್ ಝೋನ್ ಮಾಡಲಾಗುತ್ತದೆ. ಅದಕ್ಕಾಗಿ ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕುವೆ ಎಂದು ಸಚಿವರೊಬ್ಬರು ಹೇಳಿದ್ದಾರೆ.