ಇಂದು ಚಾಮುಂಡೇಶ್ವರಿ ಕ್ಷೇತ್ರದ ಜನರಿಗೆ ಕೃತಜ್ಞತಾ ಸಲ್ಲಿಸಲಿರುವ ಸಚಿವ ಜಿಟಿ ದೇವೇಗೌಡ. ಸಮಾವೇಶಕ್ಕೆ ಇಲವಾಲ ಬಳಿ ಇರೋ ಲಿಂಗದೇವರಕೊಪ್ಪಲಿನ ಮೈದಾನ ಸಿದ್ದವಾಗಿದೆ. ಮಾಜಿ ಸಿಎಂ ಸಿದ್ದು, ವಿರುದ್ದ ಭಾರೀ ಮತಗಳ ಅಂತರದಿಂದ ಗೆದ್ದ ಸಚಿವ ಜಿಟಿ ದೇವೇಗೌಡ.