ಇಂದು ಸಂಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಶಾಸಕ ಆರ್.ಬಿ.ತಿಮ್ಮಾಪುರ್ ವಿರುದ್ಧದ ಆರೋಪಗಳ ಬಗ್ಗೆ, ಸಚಿವ ಜಯಚಂದ್ರ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ವಿವರಣೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸುಳ್ಳು ವಿಳಾಸ ನೀಡಿ ಮೇಯರ್ ಚುನಾವಣೆಯಲ್ಲಿ ಮತದಾನ ಮಾಡಿದ್ದಲ್ಲದೇ ತಿಮ್ಮಾಪುರ್ ವಿರುದ್ಧ ಗಂಭೀರ ಆರೋಪಗಳಿವೆ ಎಂದು ಬಿಜೆಪಿ ನಿಯೋಗ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿತ್ತು. ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ಎರಡು