ಹುಬ್ಬಳ್ಳಿ: ಬೈ ಎಲೆಕ್ಷನ್ ನಲ್ಲಿ ಬಿಜೆಪಿ 8 ಸ್ಥಾನ ಗೆಲ್ಲದಿದ್ರೆ ನಾನು ರಾಜೀನಾಮೆ ನೀಡುತ್ತೇನೆ. 8ಕ್ಕಿಂತ ಸ್ಥಾನ ಬಿಜೆಪಿ ಗೆದ್ರೆ ಸಿದ್ದರಾಮಯ್ಯ ರಾಜೀನಾಮೆ ನೀಡ್ತಾರಾ? ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದ್ದಾರೆ.ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹುಚ್ಚ, ಅವರ ಜತೆ ಒಬ್ಬ ನಾಯಕನೂ ಇಲ್ಲ. ತಮ್ಮನ್ನು ತಾವೇ ಕುರುಬ ನಾಯಕನೆಂದು ಹೇಳ್ಕೊಂಡು ಬಂದ್ರು. ಅವರು ಬೇರೆ ಯಾವ ಕುರುಬ ನಾಯಕ ಬೆಳೆಯಲು ಬಿಟ್ಟಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ