ತುಮಕೂರಿನಲ್ಲಿ ಮಾಜಿ ಸಚಿವ ಸಿ ಟಿ ರವಿ ಅವರ ಕಾರು ಅಪಘಾತವಾಗಿ ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದರು. ಶಾಸಕರ ಈ ಕಾರ್ಯಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗ್ತಿದೆ. ಆದರೆ ಇತ್ತ ಸಚಿವರೊಬ್ಬರ ಮಾನವೀಯತೆ ಗಮನ ಸೆಳೆದಿದೆ.