ತುಮಕೂರಿನಲ್ಲಿ ಮಾಜಿ ಸಚಿವ ಸಿ ಟಿ ರವಿ ಅವರ ಕಾರು ಅಪಘಾತವಾಗಿ ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದರು. ಶಾಸಕರ ಈ ಕಾರ್ಯಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗ್ತಿದೆ. ಆದರೆ ಇತ್ತ ಸಚಿವರೊಬ್ಬರ ಮಾನವೀಯತೆ ಗಮನ ಸೆಳೆದಿದೆ. ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ್ ಪಾಟೀಲ್, ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ. ಸಚಿವ ರಾಜಶೇಖರ್ ಪಾಟೀಲ್ ಬೀದರ್ ನ ಹಳ್ಳಿಖೇಡ ಬಿ ಯಿಂದ ಹುಮ್ನಾಬಾದ್ ಗೆ ತೆರಳುತ್ತಿದ್ದರು. ಈ ವೇಳೆ ಬೈಕ್