ಹಾಸನ : ಸಚಿವ ಸಿಎಸ್ ಪುಟ್ಟರಾಜು ಆಪ್ತರ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ಬೆನ್ನಲ್ಲೇ ಇದೀಗ ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ಆಪ್ತರ ಮೇಲೂ ಐಟಿ ಅಧಿಕಾರಿಗಳು ದಾಳಿನಡೆಸಿದ್ದಾರೆ. ಚನ್ನರಾಯಪಟ್ಟಣ ಹಾಸನ ಸೇರಿ ಮೂರು ಕಡೆ ಐಟಿ ರೇಡ್ ಆಗಿದೆ. ಅಶ್ವಥ್ ನಾರಾಯಣ್ ರೆಡ್ಡಿ, ರಾಯಗೌಡ ಸೇರಿದಂತೆ ಒಟ್ಟು ಮೂವರ ಮನೆಗಳ ಮೇಲೆ ದಾಳಿ ನಡೆದಿದೆ. ಹಾಸನದ ರೇವಣ್ಣ ಅವರ ಇಲಾಖೆಗೆ ಸೇರಿದಂತೆ ಪಿಡ್ಲ್ಬೂಡಿ ಕಚೇರಿ