ಬೆಂಗಳೂರು : ಜವಳಿ ಸಚಿವರ ತವರು ಜಿಲ್ಲೆಯಲ್ಲೇ ನೇಕಾರರ ಆತ್ಮಹತ್ಯೆ ಮಾಡಿಕೊಂಡಿದ್ದು. ಇದೀಗ ಸಚಿವ ಶ್ರೀಮಂತ ಪಾಟೀಲ್ ವಿರುದ್ಧ ನೇಕಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ.