ಬೆಂಗಳೂರು : ರಾಜ್ಯದಲ್ಲಿ ಕೊರೊನಾ 2ನೇ ಅಲೆ ಅಬ್ಬರ ಜೋರಾಗಿದೆ. ಹಲವರು ಲಾಕ್ ಡೌನ್ ಮಾಡುವಂತೆ ಸಲಹೆ ನೀಡಿದ್ದಾರೆ ಹಾಗಾಗಿ ಇದೀಗ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಲಾಕ್ ಡೌನ್ ಸುಳಿವು ನೀಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್ ಅವರು, ಕಠಿಣ ಕ್ರಮಗಳ ಬಗ್ಗೆ ಇಂದೇ ನಿರ್ಧಾರ ಮಾಡಲಾಗುವುದು. ಕೊರೊನಾ 2 ನೇ ಅಲೆ ನಿರೀಕ್ಷೆಗೂ ಮೀರಿ ಏರಿಕೆಯಾಗುತ್ತಿದೆ. ಬೆಂಗಳೂರು ಸೇರಿ ಉಳಿದೆಡೆಯೂ ಸೋಂಕು ಏರಿಕೆಯಾಗುತ್ತಿದೆ ಎಂದು ಹೇಳಿದ್ದಾರೆ.ಕ್ಯಾಬಿನೆಟ್